Friday, July 24, 2026

Ujjain Mahakaleshwara

ಉಜ್ಜಯಿನಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

National News: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಉಜ್ಜಯಿನಿಯ ಮಹಾಕಾಳೇಶ್ವರನ ಸನ್ನಿಧಿಗೆ ಭೇಟಿ ನೀಡಿ, ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. https://youtu.be/6xKLac0LpXo ಮಧ್ಯಪ್ರದೇಶದ ಉಜ್ಜೇಯಿನಿಯಲ್ಲಿರುವ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಕೆಲವರಿಗೆ ಮಹಾಕಾಲನ ಅಭಿಷೇಕ ಮಾಡಲು ಅನುಮತಿ ಇದೆ. ಹಾಗಾಗಿ ದ್ರೌಪದಿ ಮುರ್ಮು ಈ ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಕಾಲನಿಗೆ ಅಭಿಷೇಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರಿಗೆ ಮಧ್ಯಪ್ರದೇಶದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img