Friday, September 11, 2026

Ujjain Mahakaleshwara

ಉಜ್ಜಯಿನಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

National News: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಉಜ್ಜಯಿನಿಯ ಮಹಾಕಾಳೇಶ್ವರನ ಸನ್ನಿಧಿಗೆ ಭೇಟಿ ನೀಡಿ, ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. https://youtu.be/6xKLac0LpXo ಮಧ್ಯಪ್ರದೇಶದ ಉಜ್ಜೇಯಿನಿಯಲ್ಲಿರುವ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಕೆಲವರಿಗೆ ಮಹಾಕಾಲನ ಅಭಿಷೇಕ ಮಾಡಲು ಅನುಮತಿ ಇದೆ. ಹಾಗಾಗಿ ದ್ರೌಪದಿ ಮುರ್ಮು ಈ ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಕಾಲನಿಗೆ ಅಭಿಷೇಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರಿಗೆ ಮಧ್ಯಪ್ರದೇಶದ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img