Saturday, February 28, 2026

Ujjayini Mahakaleshwar

ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ

National News:  ಹೋಳಿ ಹಬ್ಬದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿ 13 ಮಂದಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿದಿನ ನಡೆಯುಂತೆ ಗರ್ಭಗುಡಿಯಲ್ಲಿ ಭಸ್ಮಾರತಿ ನಡೆಸುತ್ತಿದ್ದಾಗ, ಈ ಅವಘಡ ಸಂಭವಿಸಿದೆ. ಭಸ್ಮಾರತಿ ವೇಳೆ ಗುಲಾಲ್ ಬಳಸಿದ್ದು, ದೇವಸ್ಥಾನದಲ್ಲಿ ಧೂಳಾಗಬಾರದು ಎಂದು ಗರ್ಭ ಗುಡಿಯಲ್ಲಿ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img