Monday, October 13, 2025

Ujjayini Mahakaleshwar

ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ

National News:  ಹೋಳಿ ಹಬ್ಬದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿ 13 ಮಂದಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿದಿನ ನಡೆಯುಂತೆ ಗರ್ಭಗುಡಿಯಲ್ಲಿ ಭಸ್ಮಾರತಿ ನಡೆಸುತ್ತಿದ್ದಾಗ, ಈ ಅವಘಡ ಸಂಭವಿಸಿದೆ. ಭಸ್ಮಾರತಿ ವೇಳೆ ಗುಲಾಲ್ ಬಳಸಿದ್ದು, ದೇವಸ್ಥಾನದಲ್ಲಿ ಧೂಳಾಗಬಾರದು ಎಂದು ಗರ್ಭ ಗುಡಿಯಲ್ಲಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img