Saturday, July 4, 2026

Ujjayini Mahakaleshwar

ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ

National News:  ಹೋಳಿ ಹಬ್ಬದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿ 13 ಮಂದಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿದಿನ ನಡೆಯುಂತೆ ಗರ್ಭಗುಡಿಯಲ್ಲಿ ಭಸ್ಮಾರತಿ ನಡೆಸುತ್ತಿದ್ದಾಗ, ಈ ಅವಘಡ ಸಂಭವಿಸಿದೆ. ಭಸ್ಮಾರತಿ ವೇಳೆ ಗುಲಾಲ್ ಬಳಸಿದ್ದು, ದೇವಸ್ಥಾನದಲ್ಲಿ ಧೂಳಾಗಬಾರದು ಎಂದು ಗರ್ಭ ಗುಡಿಯಲ್ಲಿ...
- Advertisement -spot_img

Latest News

Spiritual: ಮನೆಯಲ್ಲಿ ಋಣಾತ್ಮಕ ಶಕ್ತಿ ಹೆಚ್ಚಾಗಲು ಕಾರಣವೇನು..?

Spiritual: ಕೆಲವು ಮನೆಗಳಲ್ಲಿ ಎಷ್ಟೇ ವರ್ಷವಾದರೂ ಕೆಲವರ ಗುಣ, ಪರಿಸ್ಥಿತಿ ಎರಡೂ ಸೇಮ್ ಇರುತ್ತದೆ. ಅವರು ಉದ್ಧಾರವಾಗುವುದೂ ಇಲ್ಲ, ಉದ್ಧಾರವಾಗುವವರ ಬಗ್ಗೆ ಉತ್ತಮ ಮಾತುಗಳನ್ನೂ ಆಡುವುದಿಲ್ಲ....
- Advertisement -spot_img