Friday, July 4, 2025

ujwal scheme

ಕೇಂದ್ರ ಸರ್ಕಾರದ ಉಜ್ಷಲ್ ಯೋಜನೆಗಾಗಿ ಏಜೆನ್ಸಿಗಳ ಮುಂದೆ ಮಹಿಳೆಯರ ಕ್ಯೂ..

Hubballi News :ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್‌ಗಾಗಿ ಹುಬ್ಬಳ್ಳಿಯಲ್ಲಿ ಏಜೆನ್ಸಿಗಳ ಮುಂದೆ ಮಹಿಳೆಯರ ಸರದಿ ಸಾಲು ಕಂಡುಬರುತ್ತಿದೆ. ನಗರದ ಹೆಡ್ ಪೋಸ್ಟ್ ಕಚೇರಿ ಬಳಿಯ ಹೆಚ್ ಪಿ ಹಾಗೂ ಭಾರತ ಗ್ಯಾಸ್ ಸಿಲಿಂಡರ್ ಏಜೆನ್ಸಿ ಮುಂಭಾಗದಲ್ಲಿ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ ಪಡೆಯಲು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ...
- Advertisement -spot_img

Latest News

ಹಾಸನವನ್ನ ಮೀರಿಸುವಂತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ.

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು....
- Advertisement -spot_img