Friday, June 20, 2025

Ukraine

ರಕ್ತಪಾತ ಸಂಪೂರ್ಣ ನಿಲ್ಲಬೇಕು, ಇದಕ್ಕಾಗಿ ಅಮೆರಿಕ ಪ್ರಯತ್ನಿಸಲಿದೆ: ರಷ್ಯಾ – ಉಕ್ರೇನ್‌ ಯುದ್ಧದಲ್ಲಿ ಮೂಗು ತೋರಿಸಿದ ಟ್ರಂಪ್‌..!

ನವದೆಹಲಿ : ರಷ್ಯಾ ಹಾಗೂ ಉಕ್ರೇನ್‌ ನಡುವಿನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವ ನಿಟ್ಟಿನಲ್ಲಿ ನನ್ನ ಜೊತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಎರಡು ಗಂಟೆಗಳ ಕಾಲ ಸುದೀರ್ಘ ಫೋನ್‌ ಕರೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುದ್ಧ ಪೀಡಿತ ಉಭಯ ದೇಶಗಳ ನಾಯಕರು ಕದನ ವಿರಾಮದ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌...

ಉಕ್ರೇನ್​​ಗೆ ಮೋದಿ, ಪುಟಿನ್ ಜೊತೆ ಕುಸ್ತಿ ಫಿಕ್ಸ್!

ಭಾರತದ ಮಿತ್ರ ರಾಷ್ಟ್ರ ರಷ್ಯಾ.. ಅದೇ ರಷ್ಯಾಕ್ಕೆ ಶತ್ರುರಾಷ್ಟ್ರ ಆಗಿರೋದು ಉಕ್ರೇನ್.. ಈಗ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್​​ಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 2 ವರ್ಷದಿಂದ ರಷ್ಯಾ ಮತ್ತೆ ಉಕ್ರೇನ್ ನಡುವೆ ಭಾರೀ ಯುದ್ಧ ನಡೀತಿದೆ. ಅದು ಇನ್ನೂ ಕೂಡ ನಿಂತಿಲ್ಲ ಹೀಗಿರುವಾಗ್ಲೇ ಪ್ರಧಾನಿ ಮೋದಿ ಇದ್ದಕ್ಕಿದ್ದಂತೆ ಉಕ್ರೇನ್​​ಗೆ...

Modi in Ukraine: ಯುದ್ಧಪೀಡಿತ ಉಕ್ರೇನ್‌ಗೆ ನಮೋ ಭೇಟಿ: ಝೆಲೆನ್‌ಸ್ಕಿ ಅವರನ್ನು ಅಪ್ಪಿಕೊಂಡ ಮೋದಿ

ಕೈವ್: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಯುದ್ಧಪೀಡಿತ ಉಕ್ರೇನ್‌ನ ಕೈವ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ (Volodymyr Zelensky) ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ನಾಯಕರು ಪರಸ್ಪರ ಕೈಕುಲುಕಿ ಆಲಿಂಗನ ಮಾಡಿಕೊಂಡರು. VIDEO | PM...

ಖೈದಿಗಳನ್ನು ಹೊತ್ತು ಸಾಗುತ್ತಿದ್ದ ರಷ್ಯಾ ವಿಮಾನ ಉಕ್ರೇನ್ ಬಳಿ ಪತನ: 65 ಖೈದಿಗಳು ಸೇರಿ 74 ಮಂದಿ ಸಾವು

International News: 65 ಖೈದಿಗಳನ್ನು ಹೊತ್ತು ಸಾಗುತ್ತಿದ್ದ ರಷ್ಯಾದ ಮಿಲಿಟರಿ ವಿಮಾನ ಉಕ್ರೇನ್ ಬಳಿ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಖೈದಿಗಳು ಸೇರಿ, 74 ಮಂದಿ ಸಾವನ್ನಪ್ಪಿದ್ದಾರೆ. ಉಕ್ರೇನಿಯನ್‌ನ 65 ಖೈದಿಗಳನ್ನು ಹಡಗು ಪ್ರಯಾಣದ ಬಳಿಕ ವಿಮಾನದಲ್ಲಿ ಹೋಗುವಾಗ ಈ ಅವಘಡ ಸಂಭವಿಸಿದೆ. ಉಕ್ರೇನ್ ಗಡಿಯಾಗಿರುವ ಸೌತ್ ಬೆಲ್ಗೊರೊಡ್ ನಲ್ಲಿ ಈ ಘಟನೆ ನಡೆದಿದ್ದು, ಈ...

ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್

ಮಾಸ್ಕೋ: ಉಕ್ರೇನ್‌ನಲ್ಲಿನ ಯುದ್ಧವನ್ನು ಆದಷ್ಟು ಬೇಗ ಕೊನೆಗೊಳಿಸುವ ಗುರಿಯನ್ನು ರಷ್ಯಾಹೊಂದಿದ್ದು, ಈ ಹೋರಾಟವು ಆದಷ್ಟು ಬೇಗ ಕೊನೆಗೊಳ್ಳಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪುಟಿನ್ ಅವರು, ಈ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ. ನಾವು ಇದಕ್ಕಾಗಿ ಶ್ರಮಿಸುತ್ತಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ. ಇದೆಲ್ಲವೂ ಶೀಘ್ರವಾಗಿ ಕೊನೆಗೊಳಿಸಲು ನಾವು...

Sonu Sood ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ..!

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ (Indian students) ಸಹಾಯಕ್ಕೆ ಬಾಲಿವುಡ್ ನಟ ಸೋನುಸೂದ್ (Sonu Sood) ಮುಂದಾಗಿದ್ದಾರೆ. ಉಕ್ರೇನ್ (Ukraine) ಮೇಲೆ ರಷ್ಯಾ ದಾಳಿ ಸತತ ಒಂದು ವಾರದಿಂದ ನಡೆಯುತ್ತಲೇ ಇದೆ, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ಈ ಕಠಿಣ ಸಮಯದಲ್ಲಿ ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳನ್ನು...

Indian ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ, ರಷ್ಯಾದ ವರದಿಗಳನ್ನು ನಿರಾಕರಿಸಿದ ಭಾರತ..!

ಉಕ್ರೇನ್‌ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...

Indiansಗೆ ಉಕ್ರೇನ್ ಸಿಬ್ಬಂದಿ ಹೊಡೆಯುತ್ತಿದ್ದಾರೆ ವಿದ್ಯಾರ್ಥಿನಿ ಶಾಕಿಂಗ್ ಹೇಳಿಕೆ..!

ಉಕ್ರೇನ್​ನಲ್ಲಿ (Ukraine) ಭಾರತೀಯರ (Indias) ಮೇಲಾಗುತ್ತಿರುವ ದಬ್ಬಾಳಿಕೆ, ಕಿರುಕುಳದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಆಕೆ, ಉಕ್ರೇನ್ ಮೇಲೆ ದಾಳಿ ನಡೆಸಿರುವ ರಷ್ಯಾ (Russia) ಸೇನೆಯಿಂದ ಹಾಗೂ ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಗಾರ್ಡ್​ಗಳು (guards of Ukraine) ಥಳಿಸುತ್ತಿದ್ದರು ಎಂದು ಹೇಳಿದ್ದಾರೆ....

Russia ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ಎಚ್ಚರಿಕೆ..!

ಉಕ್ರೇನ್ (Ukraine) ಮತ್ತು ರಷ್ಯಾ (Russia) ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಅಧ್ಯಕ್ಷ ಪುಟಿನ್ 21ನೇ ಶತಮಾನದ ಹಿಟ್ಲರ್ ಎಂದು ಉಕ್ರೇನ್ ವಿದೇಶಾಂಗ ಸಚಿವ ಹೇಳಿದೆ. ಕೂಡಲೇ ಉಕ್ರೇನ್‌ ತೊರೆದು ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಶತ್ರು ರಾಷ್ಟ್ರ ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ((Volodymyr Zelenskyy) ) ಕೊನೆಯ ಎಚ್ಚರಿಕೆ ನೀಡಿದ್ದಾರೆ....

Indian students ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ಪಿಎಂ ಮೋದಿ ಸಭೆ..!

ನವದೆಹಲಿ : ಪಿಎಂ ಮೋದಿ (PM Modi) ಅವರು ರಷ್ಯಾ ,ಉಕ್ರೇನ್ (Russia, Ukraine) ಆಕ್ರಮಣದ ಮಧ್ಯ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು (Indian students) ಸ್ಥಳಾಂತರ ಸಂಭಂದ ಪಟ್ಟಂತೆ ಇಂದು ಎರಡನೇ ಸಭೆಯನ್ನು ನಡೆಸಿದ್ದಾರೆ. ಉಕ್ರೇನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ನಾಲ್ವರು ಹಿರಿಯ ಸಚಿವರು (Four are senior ministers)...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img