Friday, June 20, 2025

Ukraine war

Ukraineನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ 25 ಲಕ್ಷ ಚೆಕ್ ನೀಡಿದ ಸಿಎಂ ಬೊಮ್ಮಾಯಿ..!

ಉಕ್ರೇನ್​ನಲ್ಲಿ (Ukraine) ಮೃತಪಟ್ಟ ಹಾವೇರಿ ಮೂಲದ ನವೀನ್ (Naveen) ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ (Family) ಸಾಂತ್ವನ ಹೇಳಿದ್ದಾರೆ. ಜತೆಗೆ ನವೀನ್​ ತಂದೆಗೆ 25 ಲಕ್ಷರೂ. ಪರಿಹಾರ ಚೆಕ್ (25 lakhs....

Indiansಗೆ ಉಕ್ರೇನ್ ಸಿಬ್ಬಂದಿ ಹೊಡೆಯುತ್ತಿದ್ದಾರೆ ವಿದ್ಯಾರ್ಥಿನಿ ಶಾಕಿಂಗ್ ಹೇಳಿಕೆ..!

ಉಕ್ರೇನ್​ನಲ್ಲಿ (Ukraine) ಭಾರತೀಯರ (Indias) ಮೇಲಾಗುತ್ತಿರುವ ದಬ್ಬಾಳಿಕೆ, ಕಿರುಕುಳದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಆಕೆ, ಉಕ್ರೇನ್ ಮೇಲೆ ದಾಳಿ ನಡೆಸಿರುವ ರಷ್ಯಾ (Russia) ಸೇನೆಯಿಂದ ಹಾಗೂ ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಗಾರ್ಡ್​ಗಳು (guards of Ukraine) ಥಳಿಸುತ್ತಿದ್ದರು ಎಂದು ಹೇಳಿದ್ದಾರೆ....

Russia-Ukraine war : ಎರಡು ದೇಶಗಳಿಗೆ ಶಾಂತಿ ಕಾಪಾಡುವಂತೆ ಭಾರತ ಮನವಿ..!

ರಷ್ಯಾ (Russia) ಉಕ್ರೇನ್ (Ukraine) ಮೇಲೆ ಯುದ್ಧ (war) ಸಾರಿದ್ದು, ಉಕ್ರೇನ್ ನ ರಾಜಧಾನಿಯ ಪ್ರಮುಖ ನಗರಗಳ ಮೇಲೆ ವಾಯು ದಾಳಿ(Air attack)ಯನ್ನು ಮಾಡಿದ್ದು, ಭಾರಿ ಪ್ರಮಾಣದ ಗುಂಡಿನ ದಾಳಿಯನ್ನು ನಡೆಸಿದೆ. ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾ ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು,...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img