ತಮ್ಮ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಮೊದಲ ಬಾರಿ ಯುಕ್ರೇನ್ ಅಧ್ಯಕ್ಷನ ಪತ್ನಿ, ಫೇಸ್ಬುಕ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಒಲೆನಾ ಝೆಲೆನ್ಸ್ಕಿ ಈ ಬಗ್ಗೆ ಬರೆದುಕೊಂಡಿದ್ದು, ಕೇವಲ ಒಂದು ವಾರದ ಹಿಂದೆ ನಡೆದ ಘಟನೆ ನಂಬಲು ಅಸಾಧ್ಯವಾಗದ್ದು. ನಮ್ಮ ದೇಶ ಶಾಂತವಾಗಿತ್ತು. ಹಳ್ಳಿ, ಪಟ್ಟಣದಲ್ಲಿದ್ದವರೆಲ್ಲ ಆರಾಮವಾಗಿ ಜೀವನ ನಡೆಸುತ್ತಿದ್ದರು. ಆದ್ರೆ ಫೆಬ್ರವರಿ 24ರಂದು ರಷ್ಯಾ ಉಕ್ರೇನ್...
ತಮ್ಮ ದೇಶದ ವಿದ್ಯಾರ್ಥಿಗಳನ್ನು ಉಕ್ರೇನ್ನಿಂದ ರಕ್ಷಿಸಿ ತರುವಲ್ಲಿ ಭಾರತ ಸರ್ಕಾರದ ಮಹತ್ತರ ಪಾತ್ರವೇನು ಅನ್ನೋದು ಇಡೀ ಪ್ರಪಂಚಕ್ಕೆ ಗೊತ್ತಿದೆ. ರಷ್ಯಾ ಅಧ್ಯಕ್ಷ ಪುಟೀನ್ ಬಳಿ ಮಾತನಾಡಿ, ಕದನ ವಿರಾಮ ತೆಗೆದುಕೊಳ್ಳುವಂತೆ ಹೇಳಿದ ಪ್ರಧಾನಿ ಮೋದಿ, ಅವರನ್ನ ಭಾರತಕ್ಕೆ ಕರೆ ತರುವ ವ್ಯವಸ್ಥೆ ಮಾಡಿದ್ದರು. ಆಪರೇಶನ್ ಗಂಗಾ ಮೂಲಕ ಎಷ್ಟೋ ವಿದ್ಯಾರ್ಥಿಗಳನ್ನ ಭಾರತಕ್ಕೆ ತರಲಾಗಿದೆ.
ಅಲ್ಲದೇ ಭಾರತ...
ನಿನ್ನೆಯಷ್ಟೇ ಕನ್ನಡಿಗ ನವೀನ್ ಉಕ್ರೇನ್ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ, ಇನ್ನೋರ್ವ ಭಾರತೀಯ ವಿದ್ಯಾರ್ಥಿ ಉಕ್ರೇನ್ನಲ್ಲಿ ಸಾವನ್ನಪ್ಪಿದ್ದಾನೆ. ಪಂಜಾಬ್ ಮೂಲಕ ಚಂದನ್ ಜಿಂದಾಲ್(22) ಸ್ಟ್ರೋಕ್ನಿಂದ ಮೃತ ಪಟ್ಟಿದ್ದಾನೆ.
ಉಕ್ರೇನ್ನ ವಿನ್ನಿಸ್ಟಿಯಾ ಎಂಬಲ್ಲಿ ಚಂದನ್ ಜಿಂದಾಲ್ ಎಂಬ ವಿದ್ಯಾರ್ಥಿಗೆ ಸ್ಟ್ರೋಕ್ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ,...
ಸದ್ಯ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಅದು ಉಕ್ರೇನ್ ಮತ್ತು ರಷ್ಯಾದ ಯುದ್ಧದ ಸುದ್ದಿ. ಉಕ್ರೇನ್ನಲ್ಲಿ ಸಾವು ನೋವು ಸಂಭವಿಸುತ್ತಿದ್ದು, ಇಡೀ ಪ್ರಪಂಚವೇ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂಥ ಸಂದರ್ಭದಲ್ಲಿ ಉಕ್ರೇನ್ ರಾಜಧಾನಿ ಕೀವ್ನಲ್ಲಿ ವಿವಾಹ ಸಮಾರಂಭ ಏರ್ಪಟ್ಟಿದ್ದು, ಇಂಥ ಪರಿಸ್ಥಿತಿಯಲ್ಲೂ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಇಷ್ಟು ದಿನ ರಷ್ಯಾ ಪಡೆ...