Wednesday, May 27, 2026

Ulavi

ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಹೊರಟ ಯುವಕರು

Dharwad News: ಧಾರವಾಡ: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಧಾರವಾಡ ಯುವಕರು ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ ಧಾರವಾಡ ತಾಲೂಕು ಹೆಬ್ಬಳ್ಳಿಯಿಂದ ಈರಣ್ಣ ಕರಿಕಟ್ಟಿ ಎಂಬ ಯುವಕ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿ, ಶ್ರೀಕ್ಷೇತ್ರ ಉಳವಿಗೆ ಪಾದ ಬೆಳೆಸಿದ್ದಾನೆ. ಫೆಬ್ರವರಿ 24ರಂದು ಉಳವಿ ಶ್ರೀ ಚೆನ್ನಬಸವೇಶ್ವರ ಜಾತ್ರೆ ಇದ್ದು,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img