Monday, September 7, 2026

Ulavi

ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಹೊರಟ ಯುವಕರು

Dharwad News: ಧಾರವಾಡ: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಧಾರವಾಡ ಯುವಕರು ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ ಧಾರವಾಡ ತಾಲೂಕು ಹೆಬ್ಬಳ್ಳಿಯಿಂದ ಈರಣ್ಣ ಕರಿಕಟ್ಟಿ ಎಂಬ ಯುವಕ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿ, ಶ್ರೀಕ್ಷೇತ್ರ ಉಳವಿಗೆ ಪಾದ ಬೆಳೆಸಿದ್ದಾನೆ. ಫೆಬ್ರವರಿ 24ರಂದು ಉಳವಿ ಶ್ರೀ ಚೆನ್ನಬಸವೇಶ್ವರ ಜಾತ್ರೆ ಇದ್ದು,...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img