Friday, July 31, 2026

#uma prashanth

Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!

Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ  ಧಾರಾಕಾರವಾಗಿ  ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ  ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ  ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img