Monday, September 14, 2026

#uma prashanth

Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!

Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ  ಧಾರಾಕಾರವಾಗಿ  ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ  ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ  ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img