Monday, July 13, 2026

umar khalid

ದೆಹಲಿ ಗಲಭೆ ಕೇಸ್​: ಉಮರ್​ ಖಾಲೀದ್​ ಬಂಧನ

ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಜೆಎನ್​ಯು ಹಳೆಯ ವಿದ್ಯಾರ್ಥಿ ಉಮರ್​ ಖಾಲೀದ್​ನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಎಎ ಖಂಡಿಸಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಭಾರೀ ಗಲಾಟೆ ಸಂಭವಿಸಿತ್ತು. ಈ ಗಲಾಟೆ ಪ್ರಕರಣಗಳಲ್ಲಿ ಉಮರ್​ ಖಾಲೀದ್​ ಪಾತ್ರವಿದೆ ಎಂದು ಕಂಡುಬಂದ ಹಿನ್ನೆಲೆ ದೆಹಲಿ ಪೊಲೀಸರ ವಿಶೇಷ ತಂಡ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img