Wednesday, February 25, 2026

Umar Mohammed suicide bomber

ಮಸೀದಿ ಬಳಿ ಕಾರ್‌ ನಿಲ್ಲಿಸಿ ನಂತರ ಭೀಕರ ಬ್ಲಾಸ್ಟ್‌, ಬಾಂಬರ್‌ ಉಮರ್‌ ಗುರುತು ಬಹಿರಂಗ!

ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಸ್ಫೋಟಕ್ಕೂ ಮುನ್ನ ಹುಂಡೈ ಐ20 ಕಾರು ಮಸೀದಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಾರು ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದೆ. ಸಂಜೆ 6:48ಕ್ಕೆ ನಿರ್ಗಮಿಸಿದೆ....
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img