Sunday, June 28, 2026

Umashankar

Hogenakkal Falls : ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ವಿದ್ಯಾರ್ಥಿ..!

ಸೆಲ್ಫಿ(Selfie)ಯನ್ನುತೆಗೆದುಕೊಳ್ಳುವ ವೇಳೆ ಕಾಲುಜಾರಿ ನರ್ಸಿಂಗ್ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಹನೂರು ತಾಲೂಕಿನ ಹೊಗನೇಕಲ್ ಜಲಪಾತದಲ್ಲಿ(Hogenakkal Falls) ನಡೆದಿದೆ. ಮೈಸೂರಿನ(mysur) ಸಂಗಮೇಶ್ವರ ಎಂಬುವವರ ಮಗ ಉಮಾಶಂಕರ್ (19)(Umashankar)ತನ್ನ ಸ್ನೇಹಿತರಾದ ರವಿಕುಮಾರ್(ravikumar), ಶಿವಪ್ರಸಾದ್(shivaprasad) ಎಂಬುವವರೊಂದಿಗೆ ರಜೆ ಇದ್ದ ಕಾರಣ ಹೊಗನೇಕಲ್ ತೆರಳಿದ್ದಾಗ ಇಂತಹ ಅವಘಡ ಸಂಭವಿಸಿದೆ. ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಉಮಾಶಂಕರ್, ತನ್ನ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img