Monday, August 17, 2026

umashree

ಕಾಂಗ್ರೆಸ್‌ನಲ್ಲಿ ಹೊಸ ಲೆಕ್ಕಾಚಾರ – ಉಮಾಶ್ರೀಗೆ ಬಿಗ್ ಜವಾಬ್ದಾರಿ!

ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನದ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸೋಮವಾರ ತಮ್ಮ ಅಧಿಕೃತ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಬನ್ನಿ, ಈ ಚುನಾವಣಾ ಕಣದಲ್ಲಿ ಯಾರಿಗೆ ಅವಕಾಶ ಸಿಕ್ಕಿದೆ ಅಂತ ನೋಡೋಣ! ಮೊದಲನೆಯದಾಗಿ, ವಿಧಾನ ಪರಿಷತ್ತಿನ ಉಪ ಸಭಾಪತಿ ಸ್ಥಾನಕ್ಕೆ...

ಉಮಾಶ್ರೀಗೆ ಕಾನೂನು ಬಿಸಿ, ಮಸ್ಕಿ ನ್ಯಾಯಾಲಯಕ್ಕೆ ಹಾಜರ್!

2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಸಂದರ್ಭದಲ್ಲಿ ವಿವಾದಾತ್ಮಕ ಭಾಷಣ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ನಟಿ ಮತ್ತು ಮಾಜಿ ಸಚಿವೆ ಉಮಾಶ್ರೀ ಗುರುವಾರ ಮಸ್ಕಿಯ JMFC ನ್ಯಾಯಾಲಯಕ್ಕೆ ಹಾಜರಾದರು. ಆದರೆ ನ್ಯಾಯಾಲಯದ ಕಲಾಪಗಳನ್ನೇ ಭರಿಸುವ ಕಾರಣ, ವಿಚಾರಣೆ ಮುಂದೂಡಲಾಗಿ ಅವರು ನ್ಯಾಯಾಲಯದಿಂದ ವಾಪಾಸಾಗಿ ತೆರಳಿದ್ದರು. ನ್ಯಾಯಾಲಯದಿಂದ ಸಮನ್ಸ್ ಬಂತುಮೇಲೆ, ಬೆಂಗಳೂರಿನಿಂದ ಉಮಾಶ್ರೀ...

karnataka ಚಲನಚಿತ್ರ ಮಂಡಳಿಯಿoದ ಮೇಕೆದಾಟು ಹೋರಾಟಕ್ಕೆ ಬೆಂಬಲ

Corona ನಡುವೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮೇಕೆದಾಟು ಹೋರಾಟವನ್ನು ಮಾಡೇ ಮಾಡ್ತೇವೆ ಎಂದಿದ್ದಾರೆ. ಈ ನಡುವೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲವನ್ನು ಸೂಚಿಸಿದೆ.ಈ ಸಂಭoದ ಹಿರಿಯ ನಟಿ ಉಮಾಶ್ರೀ, ಜಯಮಾಲ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು,ಜಯಮಾಲ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಎಲ್ಲರೂ ಸುದ್ದಿಗೋಷ್ಟಿಯನ್ನು ನಡೆಸಿದರು. ಕೊರೊನಾ ಹಿನ್ನಲೆ ಸರ್ಕಾರ ಜಾರಿ ಮಾಡಿರುವ...

ದೇವರಾಜ್ ಹಾಗೂ ಉಮಾಶ್ರೀಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ.

www.karnatakatv.net: ಬೆಂಗಳೂರು: ಡೈನಮಿಕ್ ಹೀರೋ ದೇವರಾಜ್ ಹಾಗೂ ಉಮಾಶ್ರೀ ಮುಖ್ಯ ಭೂಮಿಕೆಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ. ಇಂದು ಪೂಜೆ ನೆರವೇರಿಸುವ ಚಿತ್ರತಂಡ ಈ ಚಿತ್ರಕ್ಕೆ " ಮಾನ " ಎಂಬ ಶೀರ್ಷಿಕೆ ಇಡಲಾಗಿದೆ. ದೇವರಾಜ್, ಕೆ.ಮಂಜು, ನಿರ್ದೇಶಕ ಡೇವಿಡ್ ನಿರ್ಮಾಪಕರಾದ ರಮೇಶ್ ಬಾಬು ಮತ್ತು ಕಾಂತಲಕ್ಷ್ಮಿ ಉಪಸ್ಥಿತರಿದ್ದರು. ಇದು ನೈಜ...
- Advertisement -spot_img

Latest News

‘ಸಾವಿರ ತಲೆಗಳ ವಿಷ ಸರ್ಪ’ – RSS ವಿರುದ್ಧ ಯತೀಂದ್ರ ಸಿಡಿಮಿಡಿ!

ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ....
- Advertisement -spot_img