Thursday, August 27, 2026

Umesh Jhadav

ಶಕ್ತಿ ಇದ್ದರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ- ಸಿದ್ದುಗೆ ಶೋಭಾ ಸವಾಲ್

ಹುಬ್ಬಳ್ಳಿ: ಸಿದ್ದರಾಮಯ್ಯನವರೇ ನಿಮಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಿ ನೋಡೋಣ ಅಂತ ಸಂಸದೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ನವರಿಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ, ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾದಾನ ಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ...
- Advertisement -spot_img

Latest News

Uttara Kannada News: ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ

Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ...
- Advertisement -spot_img