Sunday, January 25, 2026

Umesh Reddy

ದರ್ಶನ್‌ಗೆ ಸಿಗದ ರಾಜಾತಿಥ್ಯ ರೇಪಿಸ್ಟ್ ಉಮೇಶ್ ರೆಡ್ಡಿಗೆ?

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್‌ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್‌ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನ...

ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ..!

www.karnatakatv.net :ಬೆಂಗಳೂರು : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಅದು ಈಗ ಸುಪ್ರೀಂ ಕೋರ್ಟ್ ಪ್ರಕಾರ ಶಿಕ್ಷೆ ಖಾಯಂ ಆಗಿದೆ. ಹೌದು, 2007ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ ರೆಡ್ಡಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ ಇದೀಗ ಖಾಯಂ ಆಗಿದೆ. ಸದ್ಯ ಉಮೇಶ್ ರೆಡ್ಡಿಗೆ ಗಲ್ಲು...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img