Saturday, May 2, 2026

Umesh Reddy

ದರ್ಶನ್‌ಗೆ ಸಿಗದ ರಾಜಾತಿಥ್ಯ ರೇಪಿಸ್ಟ್ ಉಮೇಶ್ ರೆಡ್ಡಿಗೆ?

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್‌ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್‌ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನ...

ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ..!

www.karnatakatv.net :ಬೆಂಗಳೂರು : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಅದು ಈಗ ಸುಪ್ರೀಂ ಕೋರ್ಟ್ ಪ್ರಕಾರ ಶಿಕ್ಷೆ ಖಾಯಂ ಆಗಿದೆ. ಹೌದು, 2007ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ ರೆಡ್ಡಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ ಇದೀಗ ಖಾಯಂ ಆಗಿದೆ. ಸದ್ಯ ಉಮೇಶ್ ರೆಡ್ಡಿಗೆ ಗಲ್ಲು...
- Advertisement -spot_img

Latest News

ಜಾತ್ರಗೆ ಹಣ ಪಾವತಿದಿದ್ದಕ್ಕೆ ಬಹಿಷ್ಕಾರ! ದೈವದ ಹೆಸರಿನಲ್ಲಿ ದಬ್ಬಾಳಿಕೆ!

ಬಾಗಲಕೋಟೆ (ಜಮಖಂಡಿ): ಹನುಮಂತ ದೇವರ ಓಕುಳಿ ಜಾತ್ರೆಯ ಪಟ್ಟಿ ಹಣ ಪಾವತಿಸದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿನಿಂದಲೇ ಬಹಿಷ್ಕಾರ ಹಾಕಿರುವ ವಿಚಿತ್ರ ಘಟನೆ ಹುಣಸಿಕಟ್ಟಿ ಗ್ರಾಮದಲ್ಲಿ...
- Advertisement -spot_img