Monday, February 9, 2026

UmeshJhadhav

ಬೆಂಗಳೂರು-ಕಲಬುರಗಿ ಹೊಸ ರೈಲು ಸಂಚಾರ?

ಕಲಬುರಗಿ : ಕಲಬುರಗಿ ಮತ್ತು ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು ಎಂದು ಸಂಸದ ಡಾ. ಉಮೇಶ್‌ ಜಾಧವ್ ಕೇಂದ್ರ ರೈಲ್ವೆ ವಿಭಾಗವನ್ನು ಒತ್ತಾಯಿಸಿದರು. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಹೊಸ ರೈಲು ಅಗತ್ಯವಿದೆ ಎಂದು ತಿಳಿಸಲಾಗಿದೆ. ಪುಣೆ ಮತ್ತು ಸೊಲ್ಹಾಪುರ ಸಂಸದರ ವಿಭಾಗೀಯ ಮಟ್ಟದ ಸಭೆಯಲ್ಲಿ ಮಾತನಾಡಿದ ಡಾ....

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...

ಚಿಂಚೋಳಿಯಲ್ಲಿ ನಡೆದಿದೆ ಪ್ಯಾಕೇಜ್ ಡೀಲ್- ಜಾಧವ್ ರಾಜೀನಾಮೆಗೆ ಕಾರಣ ಇದೇನೇ- ಮಾಜಿ ಸಿಎಂ ಸಿದ್ದು

ಕಲಬುರಗಿ : ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಬಿಜೆಪಿಗೆ ಪಕ್ಷಾಂತರಗೊಂಡಿರೋದರ ಹಿಂದೆ ಡೀಲ್ ಗಳ ಸರಮಾಲೆಯೇ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಬಿಜೆಪಿಗೆ ಹೋಗಿದ್ದಕ್ಕೆ ಒಂದು ಡೀಲ್ ಮಾಡಿಕೊಂಡಿದ್ದಾರೆ. ರಾಜೀನಾಮೆ ಕೊಡೋದಕ್ಕೆ ಒಂದು ಡೀಲ್, ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಿಲ್ಲೋದಕ್ಕೆ ಒಂದು ಡೀಲ್, ಬೈ ಎಲೆಕ್ಷನ್...
- Advertisement -spot_img

Latest News

Web Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Web Story: ನಾವು ಪ್ರತಿದಿನ ತಪ್ಪದೇ ಸೇವಿಸುವ ಚಹಾ ನಮ್ಮ ದೇಶದಲ್ಲ. ಬದಲಾಗಿ ಪಕ್ಕದ ಚೀನಾ ದೇಶದಿಂದ ಪರಿಚಯವಾಗಿದ್ದು. ಹಾಗಾದ್ರೆ ನಾವು ಹೇಗೆ ಚಹಾ ಬೆಳೆಯುವ...
- Advertisement -spot_img