Tuesday, August 25, 2026

UmeshJhadhav

ಬೆಂಗಳೂರು-ಕಲಬುರಗಿ ಹೊಸ ರೈಲು ಸಂಚಾರ?

ಕಲಬುರಗಿ : ಕಲಬುರಗಿ ಮತ್ತು ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು ಎಂದು ಸಂಸದ ಡಾ. ಉಮೇಶ್‌ ಜಾಧವ್ ಕೇಂದ್ರ ರೈಲ್ವೆ ವಿಭಾಗವನ್ನು ಒತ್ತಾಯಿಸಿದರು. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಹೊಸ ರೈಲು ಅಗತ್ಯವಿದೆ ಎಂದು ತಿಳಿಸಲಾಗಿದೆ. ಪುಣೆ ಮತ್ತು ಸೊಲ್ಹಾಪುರ ಸಂಸದರ ವಿಭಾಗೀಯ ಮಟ್ಟದ ಸಭೆಯಲ್ಲಿ ಮಾತನಾಡಿದ ಡಾ....

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...

ಚಿಂಚೋಳಿಯಲ್ಲಿ ನಡೆದಿದೆ ಪ್ಯಾಕೇಜ್ ಡೀಲ್- ಜಾಧವ್ ರಾಜೀನಾಮೆಗೆ ಕಾರಣ ಇದೇನೇ- ಮಾಜಿ ಸಿಎಂ ಸಿದ್ದು

ಕಲಬುರಗಿ : ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಬಿಜೆಪಿಗೆ ಪಕ್ಷಾಂತರಗೊಂಡಿರೋದರ ಹಿಂದೆ ಡೀಲ್ ಗಳ ಸರಮಾಲೆಯೇ ಇದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಬಿಜೆಪಿಗೆ ಹೋಗಿದ್ದಕ್ಕೆ ಒಂದು ಡೀಲ್ ಮಾಡಿಕೊಂಡಿದ್ದಾರೆ. ರಾಜೀನಾಮೆ ಕೊಡೋದಕ್ಕೆ ಒಂದು ಡೀಲ್, ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಿಲ್ಲೋದಕ್ಕೆ ಒಂದು ಡೀಲ್, ಬೈ ಎಲೆಕ್ಷನ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img