Monday, February 9, 2026

un news

ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು..!,ಉಕ್ರೇನ್ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ

ukraine: ವಿಶ್ವಕ್ಕೆ ಇದೀಗ ವಿಕಿರಣ ಸೋರಿಕೆಯ ಭೀತಿ ಎದುರಾಗಿದೆ.ಕಾರಣ ಯೂರೋಪ್ ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಈ ಭೀತಿ ಎದುರಾಗಿದೆ. ಮತ್ತೊಂದೆಡೆ ರಷ್ಯಾ ವಶದಲ್ಲಿರುವ ಉಕ್ರೇನ್ ನ ಝಪೊರಿಖ್ ಝಿಯಾ ಅಣುಸ್ಥಾವರದ ಮೇಲೆ ರಾಕೆಟ್ ದಾಳಿ ನಡೆದಿದೆ. ಇದೂ ಆತಂಕಕ್ಕೆ ಕಾರಣವಾಗಿದೆ. ಅಣುವಿಕಿರಣ ಸೋರಿಕೆಯ ಭಯ ಪ್ರಾರಂಭವಾಗಿದ್ದೇ ಯುರೋಪ್ ನ ಅತೀ ದೊಡ್ಡ ಅಣುಸ್ಥಾವರದಲ್ಲಿ...

ವಿಶ್ವ ಕದನ ವಿರಾಮಕ್ಕೆ ಪ್ರಸ್ತಾಪಿಸಿದ ತ್ರಿಸದಸ್ಯ ಸಮಿತಿಯಲ್ಲಿ ಪ್ರಧಾನಿ ಮೋದಿ ಹೆಸರು

MEXICAN: ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ  ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ  ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ. ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ  ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಮೂವರು...
- Advertisement -spot_img

Latest News

Web Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Web Story: ನಾವು ಪ್ರತಿದಿನ ತಪ್ಪದೇ ಸೇವಿಸುವ ಚಹಾ ನಮ್ಮ ದೇಶದಲ್ಲ. ಬದಲಾಗಿ ಪಕ್ಕದ ಚೀನಾ ದೇಶದಿಂದ ಪರಿಚಯವಾಗಿದ್ದು. ಹಾಗಾದ್ರೆ ನಾವು ಹೇಗೆ ಚಹಾ ಬೆಳೆಯುವ...
- Advertisement -spot_img