Tuesday, July 28, 2026

UN Security Council

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ಈ ಬಾರಿ ಇವರೇ ಐಎಸ್‌ಐ ಪಾತಕಿಗಳ ಟಾರ್ಗೆಟ್ :‌ ಕಣಿವೆ ರಾಜ್ಯದಲ್ಲಿ ಹೈ ಅಲರ್ಟ್..!

ನವದೆಹಲಿ : ಪಹಲ್ಗಾಮ್‌ ದಾಳಿಯನ್ನು ಖಂಡಿಸಿ ಭಾರತ ಕೈಗೊಂಡಿರುವ ಹಲವು ಮಹತ್ವದ ರಾಜತಾಂತ್ರಿಕ ನಿರ್ಧಾರಗಳಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಇದರಿಂದ ಹತಾಶವಾಗಿರುವ ಉಗ್ರರ ರಾಷ್ಟ್ರ ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಅಲ್ಲದೆ ತಾನು ಮಾಡಿರುವ ದಾಳಿಗೆ ಭಾರತ ಯಾವುದೇ ಕ್ಷಣದಲ್ಲಿಯೂ ತಕ್ಕ ಉತ್ತರ ನೀಡಲು ಮುಂದಾಗುವ ಸಾಧ್ಯತೆಯನ್ನು ಅರಿತ ಪಾಪಿಗಳ ದೇಶ ಗಡಿಗಳಲ್ಲಿ ಸೇನೆಯನ್ನು...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img