Saturday, September 12, 2026

UN

ಅಣ್ವಸ್ತ್ರ ಪ್ರಯೋಗಿಸ್ತೀವಿ ಅಂದವನ ಟ್ವಿಟ್ಟರ್‌ ಬ್ಲಾಕ್‌ : ವಿಶ್ವಸಂಸ್ಥೆಯಲ್ಲಿ ಬೆತ್ತಲಾಯ್ತು ಉಗ್ರ ರಾಷ್ಟ್ರ ಪಾಕಿಸ್ತಾನ..

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ. ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img