Monday, August 24, 2026

unakal

ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿ ರಕ್ಷಣೆ: ಅಗ್ನಿಶಾಮಕ ದಳದ ಕಾರ್ಯಾಚರಣೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಐತಿಹಾಸಿಕ ತಾಣವಾಗಿರುವ ಉಣಕಲ್ ಕೆರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸಾವುನೋವುಗಳು ಸಂಭವಿಸುತ್ತಲೇ ಇದೆ. ಇದು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಮಾತ್ರ ತಲೆ ನೋವಾಗಿದೆ. ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಹುಬ್ಬಳ್ಳಿಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಮರು...
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img