Tuesday, August 5, 2025

under the alamboor projet

ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ; ಶಾಸಕ ಸಿ.ಎಸ್. ನಿರಂಜನ್

www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.. ಅಭಿವೃದ್ಧಿ ಕೆಲಸಗಳು...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img