www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು..
ಅಭಿವೃದ್ಧಿ ಕೆಲಸಗಳು...
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್ಡೌನ್...