Friday, May 1, 2026

#undrepass

ಸಾರ್ವಜನಿಕರ ಅನುಕೂಲಕ್ಕೆ ಬಾರದ ಸುರಂಗಮಾರ್ಗ

ಮೈಸೂರು: ಮೈಸೂರು ನಂಜನಗೂಡು ಮುಖ್ಯರಸ್ತೆ ವಸ್ತು ಪ್ರದರ್ಶನ ಮತ್ತು ಅರಮನೆಯ ಮಧ್ಯಭಾಗ ಇರುವ ರಸ್ತೆಯಲ್ಲಿಈಗಾಗಲೆ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗ ರಸ್ತೆ ದಾಟುವಾಗ ಆಗುವ ಅಪಾಯವನ್ನು ತಪ್ಪಿಸಲು ಸುರಂಗ ಮಾರ್ಗವನ್ನು ತಯಾರಿಸಲಾಗಿದೆ.ಆದರೆ ಇದುವರೆಗೂ ಇದು ಉದ್ಗಾಟನೆ ಆಗದೆ ಉಳಿದಿದೆ. ಈ ರಸ್ತೆಗೆ ಸುರಂಗಮಾರ್ಗ ಮಾಡಿ ಸುಮಾರು ಎರಡುವರೆ ವರ್ಷಗಳು ಕಳೆದರೂ ಸಹ ಸಾರ್ವಜನಿಕರು ಓಡಾಡಲು...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img