ಭಾರತದ ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ ದೊರೆತಿದೆ. ದೀಪಾವಳಿಯನ್ನು ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಅಧಿಕೃತವಾಗಿ ಸೇರಿಸಲಾಗಿದೆ. ಡಿಸೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯಲ್ಲಿನಡೆದ ಯುನೆಸ್ಕೋದ ಅಂತರರಾಷ್ಟ್ರೀಯ ಸಮಿತಿಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಭಾರತ ಮೊದಲ ಬಾರಿಗೆ ಈ ಸಮಿತಿಯ ಸಭೆಯನ್ನು ಆಯೋಜಿಸಿದ್ದು, ದೀಪಾವಳಿಯ ಸೇರ್ಪಡೆಯು ದೇಶದ...
www.karnatakatv.net : ‘ಲಿವರ್ ಪೂಲ್ʼನನ್ನು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಯುನೆಸ್ಕೋದ ವಿಶ್ವ ಪಾರಂಪರಿಕ ಸಮಿತಿ ಸದಸ್ಯರು ಇಂದು ರಹಸ್ಯ ಮತದಾನ ನಡೆಸಿ, ಲಿವರ್ ಪೂಲ್ ಅನ್ನು ವಿಶ್ವ ಪಾರಂಪರಿಕ ಪಟ್ಟಿಯಿಂದ ತೆಗೆದು ಹಾಕುವ ಕರಡು ಶಿಫಾರಸನ್ನ ಅಂಗೀಕರಿಸುವ ಪರವಾಗಿ ಮತ ಚಲಾಯಿಸಿದರು. ಹಾಗೆ , ಈ ಪರವಾಗಿ ಪ್ರತಿನಿಧಿಗಳಿಂದ 13...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...