ಭಾರತದ ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ ದೊರೆತಿದೆ. ದೀಪಾವಳಿಯನ್ನು ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಅಧಿಕೃತವಾಗಿ ಸೇರಿಸಲಾಗಿದೆ. ಡಿಸೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯಲ್ಲಿನಡೆದ ಯುನೆಸ್ಕೋದ ಅಂತರರಾಷ್ಟ್ರೀಯ ಸಮಿತಿಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಭಾರತ ಮೊದಲ ಬಾರಿಗೆ ಈ ಸಮಿತಿಯ ಸಭೆಯನ್ನು ಆಯೋಜಿಸಿದ್ದು, ದೀಪಾವಳಿಯ ಸೇರ್ಪಡೆಯು ದೇಶದ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...