Tuesday, August 4, 2026

unexpexted visit

Unexpected visit: ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ತಹಸಿಲ್ ಕಚೆರಿಗೆ ಧಿಡೀರ್ ಭೇಟಿ ನೀಡಿದ ಡಿಸಿ.ಎಸ್ಪಿ.

ಬೀದರ್ : ಒಂದು ಗಂಟೆಗೂ ಹೆಚ್ಚು ಕಾಲ ಹುಲಸೂರ ತಾಲೂಕಿನ ಪತ್ರಕರ್ತರೊಂದಿಗೆ ಸಮಾಲೋಚನೆ ನಡೆಸಿದ ಡಿಸಿ ಮತ್ತು ಎಸ್ಪಿ..ಅಪಘಾತ ಪ್ರಕರಣ ತಪ್ಪಿಸುವುದು ಟ್ರಾಫಿಕ್ ಸಮಸ್ಯೆ. ಕಳ್ಳತನ ಪ್ರಕರಣಗಳು ನಡೆಯದಂತೆ ನೊಡಿಕೊಳ್ಳುತ್ತೆವೆ ಎಂದು ಭರವಸೆ ನೀಡಿದ ಎಸ್ಪಿ ಚನ್ನಬಸಪ್ಪ ಲಂಗೊಟಿ‌ ಹುಲಸೂರ ತಾಲೂಕಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಅಕ್ರಮ ಮರಳು ಸಾಗಾಟ.ಸೆರಿ ಹಲವು ಸಮಸ್ಯೆಗಳು ಬಗೆ ಹರಿಸುವುದಾಗಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img