Friday, April 18, 2025

unhappy

ಎಲ್ಲ ಸಮಯದಲ್ಲೂ ಖುಷಿಯಾಗಿರಬೇಕು ಅಂದ್ರೆ ಈ ಕಥೆ ಓದಿ..

ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು...

ಈ 12 ಟ್ರಿಕ್ಸ್ ಬಳಸಿ, ಜೀವನದಲ್ಲಿ ಗೌರವ ಗಳಿಸಿ: ಭಾಗ 1

https://youtu.be/C3HrtG5W3cs ನಮಗೆ ಎಲ್ಲರೂ ಗೌರವಿಸಬೇಕು. ಯಾರೂ ಅವಮಾನಿಸಬಾರದು. ನಮ್ಮ ಬೆಲೆ ಏನು ಅನ್ನುವುದು, ನಮ್ಮವರಿಗೆ ಗೊತ್ತಾಗಬೇಕು. ಇತ್ಯಾದಿ ಆಸೆಗಳು ನಿಮ್ಮಲ್ಲಿದ್ದರೆ, ನೀವು ಕೆಲ ನಿಯಮಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 6 ಟ್ರಿಕ್ಸ್‌ಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಮೊದಲನೇಯದ್ದು, ನಿಮಗೆ ಯಾರ ಬಳಿಯಾದರೂ ನೀವು ಸರಿ ಅನ್ನೋದನ್ನ ಪ್ರೂವ್ ಮಾಡಬೇಕೆಂದಲ್ಲಿ, ವಾದಿಸಬೇಡಿ, ಬದಲಾಗಿ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img