Tuesday, March 17, 2026

Union Budget 2026

ಕೃಷಿ ವಲಯಕ್ಕೆ ಕೇಂದ್ರದ ಬಲ; ವಿಶೇಷ ಯೋಜನೆ ಘೋಷಣೆ!

ಕೃಷಿ ವಲಯವನ್ನು ಬಲಪಡಿಸಲು, ಕೇಂದ್ರ ಸರ್ಕಾರವು ಈ ಬಜೆಟ್‌ನಲ್ಲಿ ಮಾಸ್ಟರ್ ಫಾರ್ಮ್ ಪರಿಕಲ್ಪನೆಗೆ ಗಮನಾರ್ಹ ಒತ್ತು ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದು, ಕರಾವಳಿ ಗೋಡಂಬಿ ಮತ್ತು ತೆಂಗಿನಕಾಯಿ ರೈತರು, ಗುಡ್ಡಗಾಡು ಪ್ರದೇಶಗಳಲ್ಲಿ ಏಪ್ರಿಕಾಟ್, ವಾಲ್ನಟ್ ಮತ್ತು ಬಾದಾಮಿ ಬೆಳೆಗಾರರು ಅಥವಾ ಔಷಧೀಯ ಕೃಷಿಯಲ್ಲಿ ತೊಡಗಿರುವ ರೈತರು ಸೇರಿದಂತೆ, ಪ್ರತಿಯೊಂದು...

ಬಾಂಗ್ಲಾ, ಪಾಕ್‌ಗೆ ಮಾರಕವಾದ ಕೇಂದ್ರ ಬಜೆಟ್‌!

ಗುಂಡು ಇಲ್ಲ, ಬಾಂಬ್ ಕೂಡ ಇಲ್ಲ. ಆದರೆ ಪರಿಣಾಮ ಮಾತ್ರ ಯುದ್ಧದಷ್ಟೇ ಗಂಭೀರ. ಇಂದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯ ಎಫೆಕ್ಟ್‌ ಆಗಿದೆ. ಭಾರತವು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಜವಳಿ ಉದ್ಯಮಗಳ ಮೇಲೆ ಪರಿಣಾಮಕಾರಿ ಆರ್ಥಿಕ ದಾಳಿ ಆರಂಭಿಸಿದೆ. ಈ ಮೂಲಕ ಭಾರತದ ಜವಳಿ ಉದ್ಯಮಕ್ಕೆ ಉತ್ತೇಜನ ನೀಡಿದೆ. ಕೇಂದ್ರ...

ಕರ್ನಾಟಕ V/s ಕೇಂದ್ರ ಬಜೆಟ್: ರಾಜ್ಯಕ್ಕೆ ಎಷ್ಟು ಪಾಲು?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಪಂಚರಾಜ್ಯಗಳ ಚುನಾವಣಾ ವಾತಾವರಣದ ನಡುವೆ ಮಂಡನೆಯಾಗುತ್ತಿರುವ ಈ ಬಜೆಟ್‌ನಲ್ಲಿ ದಕ್ಷಿಣ ಭಾರತದ ಆರ್ಥಿಕ ಶಕ್ತಿ ಕರ್ನಾಟಕಕ್ಕೆ ನ್ಯಾಯ ಸಿಗುತ್ತದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ದೇಶದಲ್ಲಿ ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಜಿಎಸ್‌ಟಿ ಪಾಲಿನ ಅಸಮಾನತೆ ಸರಿಪಡಿಸುವುದು ಹಾಗೂ...

ಬಜೆಟ್ ಗೆ ಕೌಂಟ್‌ಡೌನ್ ಶುರು – ಮಧ್ಯಮ ವರ್ಗಕ್ಕೆ ರಿಲೀಫ್?

ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ದೇಶದ ವೇತನ ವರ್ಗ ಮತ್ತು ಮಧ್ಯಮ ವರ್ಗದ ತೆರಿಗೆದಾರರಲ್ಲಿ ನಿರೀಕ್ಷೆಗಳು ಗರಿಗೆದರಿವೆ. ನೇರ ಹಾಗೂ ಪರೋಕ್ಷ ತೆರಿಗೆ ಸಂಗ್ರಹದಲ್ಲಿ ಸರ್ಕಾರ ಉತ್ತಮ ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ, ಈ ಬಾರಿ ಜನಸಾಮಾನ್ಯರ ಆರ್ಥಿಕ ಹೊರೆಯನ್ನು ತಗ್ಗಿಸುವಂತಹ ಮಹತ್ವದ ಘೋಷಣೆಗಳು ಹೊರಬೀಳುವ ಸಾಧ್ಯತೆ ಇದೆ. ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವುದು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img