Tuesday, August 25, 2026

Union Cabinet Reshuffle

ಗಡ್ಕರಿ ರಾಜಕೀಯಕ್ಕೆ ನಿವೃತ್ತಿ? ಬಿಜೆಪಿಯಲ್ಲಿ ಸಂಚಲನ!

ಸಾರ್ವಜನಿಕ ಜೀವನ ಮತ್ತು ರಾಜಕೀಯ ಜವಾಬ್ದಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಅಚ್ಚರಿಯ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಹಾಗೂ ಸಂಚಲನಕ್ಕೆ ಕಾರಣವಾಗಿದೆ. ನಾಗ್ಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮುಕ್ತವಾಗಿ ಮಾತನಾಡಿದ ನಿತಿನ್ ಗಡ್ಕರಿ, 'ನಾನು ಮೊದಲಿನಂತೆ ಇನ್ನು ಮುಂದೆ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ. ಈಗ ಜವಾಬ್ದಾರಿಗಳನ್ನು...
- Advertisement -spot_img

Latest News

ಪಾರ್ಕಿಂಗ್ ಶುಲ್ಕಕ್ಕೆ ವಿರೋಧ – ಸಿಎಂ’ಗೆ ಸಚಿವ ಬರೆದ ಪತ್ರದಲ್ಲೇನಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮುಂದೆ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....
- Advertisement -spot_img