ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...