ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ 6.8ರಿಂದ 7.2ಕ್ಕೆ ಹೆಚ್ಚಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದು ಹಾಗೂ ಸರ್ಕಾರದ ಸುಧಾರಣಾ ಕ್ರಮಗಳು ದೇಶದ ಆರ್ಥಿಕ ವೇಗಕ್ಕೆ ಪುಷ್ಟಿ...
ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಅಕಾಲಿಕ ಮಳೆಯಿಂದ ರೈತರಿಗೆ ಭಾರೀ ದೊಡ್ಡ ಹೊಡೆತ ಬಿದ್ದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಎಕರೆಗಟ್ಟಲೆ...