Tuesday, October 14, 2025

Union Government of india

ಇವ್ರು ಜನರಿಗೆ ಸುಳ್ಳು ಹೇಳಿ ಪಿಕ್ಚರ್‌ ನಡೆಸಿಕೊಂಡು ಹೋಗ್ತಿದ್ದಾರೆ : ಸುಡುಗಾಡಲ್ಲೂ ತೆಂಗಿನಕಾಯಿ ಒಡೆಯೋಕೂ ಜಿಎಸ್‌ಟಿ ಕಟ್ಟಬೇಕಂತೆ ; ಕೇಂದ್ರದ ವಿರುದ್ದ ಸಚಿವ ಲಾಡ್‌ ವಾಗ್ದಾಳಿ

ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್‌ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್‌ಟಿಯಿಂದ ದೇಶದಲ್ಲಿ...

ಬಿಜಿಪಿಯಿಂದ ಬಿಹಾರ ಚುನಾವಣೆ ಹೈಜಾಕ್​​ಗೆ ಯತ್ನ : ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ

ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...

ಭಾರತೀಯರ ಹೆಗಲೇರಿದ ಸಾಲದ ಹೊರೆ : ಒಬ್ಬೊಬ್ಬರಿಗೆ ಎಷ್ಟು ಗೊತ್ತಾ..?

ನವದೆಹಲಿ : ಭಾರತದಲ್ಲಿನ ಪ್ರತಿ ವ್ಯಕ್ತಿಯ ಮೇಲಿನ ಸಾಲದ ಪ್ರಮಾಣವು 4.8 ಲಕ್ಷ ರೂಪಾಯಿಗಳಿಗೆ ಏರಿಕೆಯಾಗಿದೆ. ಆದರೆ ಕಳೆದ 2023ರ ಮಾರ್ಚ್ ತಿಂಗಳಲ್ಲಿ ಒಬ್ಬ ವ್ಯಕ್ತಿಯ ಮೇಲೆ ತಲಾ 3.9 ಲಕ್ಷ ರೂಪಾಯಿಗಳಷ್ಟು ಸಾಲವಿತ್ತು ಈ ವರ್ಷದ ಮಾರ್ಚ್ ತಿಂಗಳ ವೇಳೆಗೆ ಇದು ಶೇಕಡಾ 23 ರಷ್ಟು ಅಧಿಕವಾಗಿದೆ. ಆದರೆ ಆರ್​ಬಿಐ ಬಿಡುಗಡೆ ಮಾಡಿರುವ...

ಸಮಸ್ಯೆಗಳ ಸುಳಿಯಲ್ಲಿ ಏರ್ ಇಂಡಿಯಾ : ಸುರಕ್ಷತೆ ದೃಷ್ಟಿಯಿಂದ ಫ್ಲೈಟ್ ಕ್ಯಾನ್ಸಲ್​ ; ಡಿಜಿಸಿಎ ಆದೇಶ ಏನು..?

ಬೆಂಗಳೂರು : ಅಹುಮದಾಬಾದ್​ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್​ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img