Friday, August 21, 2026

Union government

ಪೆಲೆಟ್ ಗನ್ ಬಳಕೆ: ಗಾಯಾಳುವಿನ ಟೀ ಶರ್ಟ್‌ ಎತ್ತಿ ತೋರಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ದೆಹಲಿಯಲ್ಲಿ ಜುಲೈ 20 ರಂದು ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಗಾಯಗೊಂಡ 19 ವರ್ಷದ ಸಾಹಿಲ್ ಲೋಹ್‌ಚಾಬ್ ಅವರನ್ನು ಸ್ವತಃ ಮಾಧ್ಯಮಗಳ ಮುಂದೆ ಕರೆತಂದ...

NEET ಹೋರಾಟದಲ್ಲಿ ಕೇಂದ್ರ ಮಂಡಿಯೂರಿತಾ? ರಾಜೀನಾಮೆ ಪತ್ರ ಪಡೆದೇ ತೀರ್ತೀವಿ ಎಂದ ಸಿಜೆಪಿ!

ಕೇಂದ್ರ ಸರ್ಕಾರ ಮತ್ತು ಸಿಜೆಪಿ ನಾಯಕರ ನಡುವೆ ದೆಹಲಿಯ ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ನಡೆದ ಎರಡನೇ ಸುತ್ತಿನ ರಹಸ್ಯ ಸಭೆಯು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಸಿಜೆಪಿ ನಾಯಕರು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಸಭೆಯಲ್ಲಿ ನೀಟ್...

ನಾವ್‌ ಬಿಡಲ್ಲ, ಆಪರೇಷನ್‌ ಸಿಂಧೂರ್ ಮುಂದುವರೆಸ್ತೀವಿ : ಪಾಕ್‌ಗೆ ಮಣ್ಣು ಮುಕ್ಕಿಸಲು ಸರ್ವಪಕ್ಷ ಸಭೆಯಲ್ಲಿ ಭಾರತ ಶಪಥ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಕೈಗೊಂಡಿರುವ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆಯ ಈ ಸಾಹಸ ಹಾಗೂ ಶೌರ್ಯವನ್ನು ಪಕ್ಷಾತೀತವಾಗಿ ಎಲ್ಲ ನಾಯಕರು ಕೊಂಡಾಡುತ್ತಿದ್ದಾರೆ. ಈ ನಡುವೆ ಭಾರತದ ಆಪರೇಷನ್‌ ಸಿಂಧೂರ್‌ ಕುರಿತು ವಿಪಕ್ಷಗಳಿಗೆ ಮಾಹಿತಿ ನೀಡಬೇಕು ಹಾಗೂ ಅದರ...

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img