Friday, May 1, 2026

Union Home Ministry

ಏನಿದು ಮಾಕ್‌ ಡ್ರಿಲ್‌ ..?‌ ರಾಜ್ಯದಲ್ಲಿ ಎಲ್ಲೆಲ್ಲಿ..? : ಪಹಲ್ಗಾಮ್‌ ಪ್ರತೀಕಾರಕ್ಕೆ ಸಿದ್ಧವಾದ ಮೋದಿ ಟೀಂ..

ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...
- Advertisement -spot_img

Latest News

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್‌ಪೆಕ್ಟರ್ ಸಸ್ಪೆಂಡ್ !

ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ...
- Advertisement -spot_img