Friday, September 18, 2026

Union Minister Shri Bhagwant Khooba

ಯಾದಗಿರಿ ಜಿಲ್ಲೆಯಲ್ಲಿ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ.

ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ. ಅದರoತೆ  ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img