Wednesday, August 5, 2026

Union Minister's letter to CM!

ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ, ಸಿಎಂಗೆ ಕೇಂದ್ರ ಸಚಿವರ ಪತ್ರ!

ಇಂದು ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ಅದನ್ನು ರಾಷ್ಟ್ರೀಯ ಸ್ಮಾರಕವೆಂದು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img