ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...
Chanakya Neeti: ಚಾಣಕ್ಯರು ಹಲವು ವಿಷಯಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಜೀವನದಲ್ಲಿ ಗೆಲ್ಲಬೇಕು ಅಂದ್ರೆ ನಾವು ಹೇಗೆ ಬಾಳಬೇಕು..? ಎಂಥ ಜಾಗದಲ್ಲಿ ಇರಬೇಕು ಮತ್ತು...