Sunday, January 25, 2026

United Nations Security Council

ಅಣ್ವಸ್ತ್ರ ಪ್ರಯೋಗಿಸ್ತೀವಿ ಅಂದವನ ಟ್ವಿಟ್ಟರ್‌ ಬ್ಲಾಕ್‌ : ವಿಶ್ವಸಂಸ್ಥೆಯಲ್ಲಿ ಬೆತ್ತಲಾಯ್ತು ಉಗ್ರ ರಾಷ್ಟ್ರ ಪಾಕಿಸ್ತಾನ..

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ. ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...

ಈ ಬಾರಿ ಇವರೇ ಐಎಸ್‌ಐ ಪಾತಕಿಗಳ ಟಾರ್ಗೆಟ್ :‌ ಕಣಿವೆ ರಾಜ್ಯದಲ್ಲಿ ಹೈ ಅಲರ್ಟ್..!

ನವದೆಹಲಿ : ಪಹಲ್ಗಾಮ್‌ ದಾಳಿಯನ್ನು ಖಂಡಿಸಿ ಭಾರತ ಕೈಗೊಂಡಿರುವ ಹಲವು ಮಹತ್ವದ ರಾಜತಾಂತ್ರಿಕ ನಿರ್ಧಾರಗಳಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಇದರಿಂದ ಹತಾಶವಾಗಿರುವ ಉಗ್ರರ ರಾಷ್ಟ್ರ ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಅಲ್ಲದೆ ತಾನು ಮಾಡಿರುವ ದಾಳಿಗೆ ಭಾರತ ಯಾವುದೇ ಕ್ಷಣದಲ್ಲಿಯೂ ತಕ್ಕ ಉತ್ತರ ನೀಡಲು ಮುಂದಾಗುವ ಸಾಧ್ಯತೆಯನ್ನು ಅರಿತ ಪಾಪಿಗಳ ದೇಶ ಗಡಿಗಳಲ್ಲಿ ಸೇನೆಯನ್ನು...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img