Sunday, August 9, 2026

unity statement

CM-DCM ಜಂಟಿ ಸಂದೇಶ, ಎಲ್ಲ ಗೊಂದಲಕ್ಕೆ ಬ್ರೇಕ್!

ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ. ನಾವಿಬ್ಬರು ಹೈಕಮಾಂಡ್‌ ಏನ್‌ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img