Saturday, April 11, 2026

universal

ಬಡವರಿಗೆ ಭಾರವಾದ ಬಂಗಾರ

international news ಜಾಗತೀಕ ಮಟ್ಟದಲ್ಲಿ ಉಂರೀತಿ ಚಿನ್ನದ ಬೆಲೆಯು ಸಹ ದಿನೇ ದಿನೇ ಏರಿಕೆ ಕಾಣುತ್ತಿದೆ.ಟಾಗುತ್ತಿರುವ ಆರ್ಥಿಕ ಬಿಕ್ಕಟ್ಟುನಿಂದ ಪ್ರತಿಯೊಂದರ ಬೆಲೆ ಏರಿಕೆ ಕಾಣುತ್ತಿದೆ .ಅದೇ ಇನ್ನೇನಜು ಮದುವೆ ಸೀಸನ್ ಶುರುವಾಗಲಿದೆ ವದುವಿನ ಕಡೆಯವರು ವರನಿಗೆ ವರೋಪಚಾರವಾಗಿ ಹಣ ಆಭರಣ ವಾಹನ ಹೀಗೆ ವರನಿಗೆ ಕೊಡುವುದುಂಟು. ಬಡವರು ಗ್ರಾಂ ಲೆಕ್ಕದಲ್ಲಿ ಚಿನ್ನ ಕರೀದಿ ಮಾಡಿದರೆ ಅನಿಶ್ಚಿತತೆಯ ಸಮಯದಲ್ಲಿ, ಚಿನ್ನವನ್ನು...

ಮಲೇಷ್ಯಾದಲ್ಲಿ ಕೋಟಿ ಕೊಳ್ಳೆ ಹೊಡೆದು ರಜಿನಿಯನ್ನೂ ಮೀರಿಸ್ತಿದ್ದಾರೆ ರಾಕಿಭಾಯ್..!

ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್‌ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್‌ಖಾನ್ ಸಿನಿಮಾಗೆ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img