Saturday, February 7, 2026

university professor

ಬ್ಯಾಂಕ್‌ ದರೋಡೆಗೈದ ಪ್ರಾಧ್ಯಪಕ – ಈತ ಬಲೆಗೆ ಬಿದ್ದಿದ್ದೇ ರೋಚಕ!

ಜೀವನದಲ್ಲಿ ನಡೆದ ಘಟನೆಗಳ ಆಧಾರದ ಮೇಲೆ ಸಿನಿಮಾ ಮಾಡೋದು ಸಾಮಾನ್ಯ. ಆದರೆ, ಕೆಲವರ ಜೀವನವೇ ನಿಜ ಜೀವನದ ಚಿತ್ರಕಥೆ ಆಗಿಬಿಟ್ಟರೆ? ಅಚ್ಚರಿಯೇನಿಲ್ಲ, ಬಿಹಾರದ ಮೂಲದ ರಸಾಯನಶಾಸ್ತ್ರ ಪ್ರಾಧ್ಯಾಪಕನೊಬ್ಬನ ಬದುಕು ಇದೇ ರೀತಿ ಸಿನಿಮಾ ಕಥೆಯನ್ನು ಹೋಲುತ್ತದೆ. ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟಗಳಿಂದಾಗಿ ವಿದ್ಯಾವಂತನಾಗಿದ್ದರೂ ಅಪರಾಧದ ದಾರಿ ಹಿಡಿದು, ಈಗ ಪೊಲೀಸರ ಅತಿಥಿಯಾಗಿರುವ ಈ ವ್ಯಕ್ತಿಯ...

ಬೆಂಗಳೂರು ವಿವಿ ಉಪನ್ಯಾಸಕಿಗೆ ಕಿರುಕುಳ? ಉಪನ್ಯಾಸಕರ ವಿರುದ್ಧ FIR

ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ, ಅತಿಥಿ ಉಪನ್ಯಾಸಕರೇ ಲೈಂಗಿಕ ಕಿರುಕುಳ ನೀಡಿದ್ದಾರಂತೆ. ಆರೋಪ ಹಿನ್ನೆಲೆ ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಮತ್ತು ಶಿವರಾಮ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಎಫ್.ಐ.ಆರ್. ದಾಖಲಾದ ನಂತರ ಉಪನ್ಯಾಸಕರಾದ ರಾಮಾಂಜನೇಯರ ಹಲವು ವಿಡಿಯೋಗಳು ವೈರಲ್ ಆಗಿವೆ. ಈ ವಿಡಿಯೋಗಳಲ್ಲಿ, ರಾಮಾಂಜನೇಯ ಮದ್ಯ ಸೇವನೆ ಮಾಡಿ, ಬೆಂಗಳೂರು ವಿಶ್ವವಿದ್ಯಾಲಯದ...

Siddaramaiah: ವೈಜ್ಞಾನಿಕ ಮನೋಭಾವದ, ವೈಚಾರಿಕ ತಿಳಿವಳಿಕೆಯ ಪದವೀಧರರ ಅಗತ್ಯವಿದೆ: ಸಿಎಂ

ಬೆಂಗಳೂರು : ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 21-8-2023 ರಂದು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img