Monday, August 17, 2026

unloading the rice bag form

ಲಾರಿಯಿಂದ ಅಕ್ಕಿ ಚೀಲ ಇಳಿಸಿದ ಮಾಜಿ ಸಚಿವ ಸಂತೋಷ ಲಾಡ್

www.karnatakatv.net : ಧಾರವಾಡ: ಮಾಜಿ ಶಾಸಕ ಸಂತೋಷ ಲಾಡ್ ಅವರು ಧಾರವಾಡ ಜಿಲ್ಲೆಯ ಕಲಘಟಗಿಯ ಮಡ್ಕಿಹೊನ್ನಳ್ಳಿ ತಮ್ಮ ಅಮೃತ ನಿವಾದಲ್ಲಿ ಅಕ್ಕಚೀಲಗಳನ್ನು‌ ತಾವೇ ಲಾರಿಯಿಂದ ಅನ್ಲೋಡ್ ಮಾಡಿದ್ದಾರೆ. ಕ್ಷೇತ್ರದ ಪ್ರತಿ ಮನೆಗೆ ಅಕ್ಕಿ‌ ವಿತರಣೆಗಾಗಿ ಅಕ್ಕಿಯನ್ನು ಲಾಡ್ ಅವರು ತರಿಸಿದ್ದು,ಲಾರಿಯಲ್ಲಿನ ಅಕ್ಕಿ‌ ಚೀಲಗಳನ್ನು ತಾವೇ ಹೊತ್ತು ಮನೆಯಲ್ಲಿ‌ ಇಳಿಸಿದ್ದಾರೆ‌. ಅಭಿಮಾನಿಗಳು ತಮ್ಮ ನಾಯಕ ಲಾಡ್ ಅವರ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img