www.karnatakatv.net: ಅನ್ ಲಾಕ್ ಮಾಡಿದ ನಂತರ ಸರ್ಕಾರದ ಆದೇಶದಂತೆ ಚಿತ್ರಮಂದಿರಗಳ ಬಾಗಿಲು ತೆರೆದಿವೆ. ಇನ್ನೇನಿದ್ದರೂ ನಿರ್ಮಾಪಕರು ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡುವುದು ಒಂದೇ ಬಾಕಿ. ಆದರೆ, ಯಾರೂ ಕೂಡ ತಮ್ಮ ಚಿತ್ರಗಳ ಬಿಡುಗಡೆಯ ದಿನಾಂಕ ಘೋಷಣೆ ಮಾಡುತ್ತಿಲ್ಲ. ಹೀಗಾಗಿ ನಾವು ನಿರ್ಮಾಪಕರ ನಡೆಗೆ ಕಾಯುತ್ತಿದ್ದೇವೆ' ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ....
ಸೋಮವಾರದಿಂದ
ತಮಿಳುನಾಡಿನಲ್ಲಿ ಪ್ಯಾಸೆಂಜರ್ ರೈಲು ಸೇವೆ ಹಾಗೂ ಅಂತರ್ಜಿಲ್ಲಾ ಬಸ್ ಸೇವೆ ಪುನಾರಂಭವಾಗಲಿದೆ
ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ.
https://www.youtube.com/watch?v=WjM761eDq0g
ತಮಿಳುನಾಡಿನ
ಜಿಲ್ಲೆಗಳಲ್ಲಿ ಬಸ್ ಸಂಚಾರ ಮೊದಲೇ ಆರಂಭವಾಗಿತ್ತು. ಆದರೆ ಅಂತರ್ಜಿಲ್ಲಾ ಬಸ್ ಸೇವೆಗೆ ಮಾತ್ರ ನಿರ್ಬಂಧ
ವಿಧಿಸಲಾಗಿತ್ತು. ಅಂತರ್ಜಿಲ್ಲಾ ಬಸ್ ಸಂಚಾರಕ್ಕೆ ಬೇಡಿಕೆ ಹೆಚ್ಚಾದ
ಹಿನ್ನೆಲೆ ಈ ವ್ಯವಸ್ಥೆ ಆರಂಭಿಸಿದ್ದೇವೆ ಅಂತಾ ಪಳನಿಸ್ವಾಮಿ ಹೇಳಿದ್ರು.
https://www.youtube.com/watch?v=WjM761eDq0g
ಇನ್ನು ಪ್ಯಾಸೆಂಜರ್ ರೈಲು ಸೇವೆಯೂ ಇದೇ ದಿನದಿಂದ ಆರಂಭವಾಗಲಿದ್ದು...