Tuesday, September 15, 2026

unlock 4.0

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಎನ್ ಒ2 ಪ್ರಮಾಣ ಹೆಚ್ಚಳ

www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img